370ನೆ ವಿಧಿ ರದ್ದು: ಕೇಂದ್ರ ಸರಕಾರಕ್ಕೆ ಬಿಎಸ್ಪಿ ಬೆಂಬಲ

Update: 2019-08-05 07:25 GMT

ಹೊಸದಿಲ್ಲಿ, ಆ.5: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೆ ವಿಧಿಯನ್ನು ರದ್ದುಗೊಳಿಸುವ ವಿಚಾರದಲ್ಲಿ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಕೇಂದ್ರ ಸರಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ.

“ನಮ್ಮ ಪಕ್ಷವು ಸಂಪೂರ್ಣ ಬೆಂಬಲ ನೀಡುತ್ತದೆ. ಮಸೂದೆ ಅಂಗೀಕಾರಗೊಳ್ಳಬೇಕೆಂದು ನಾವು ಬಯಸುತ್ತೇವೆ. 370ನೆ ವಿಧಿ ರದ್ದತಿಗೆ ನಮ್ಮ ಪಕ್ಷದಿಂದ ಯಾವುದೇ ವಿರೋಧವಿಲ್ಲ” ಎಂದು ಬಿಎಸ್ ಪಿಯ ರಾಜ್ಯ ಸಭಾ ಸದಸ್ಯ ಸತೀಶ್ ಚಂದ್ರ ಮಿಶ್ರಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News