ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-08-05 17:00 GMT

ಬೆಂಗಳೂರು, ಆ.5: ಐಎಎಸ್ ಅಧಿಕಾರಿ ಬಿ.ಫೌಜಿಯಾ ತರನುಮ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ಮಂಡ್ಯ ಜಿಲ್ಲೆಯ ಉಪ ಆಯುಕ್ತರನ್ನಾಗಿ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News