ದ.ಕ ಜಿಲ್ಲೆಯ ಶಾಲೆ-ಕಾಲೇಜುಗಳು ನಾಳೆಯಿಂದ ಪುನರಾರಂಭ

Update: 2019-08-12 12:26 GMT

ಮಂಗಳೂರು, ಆ.12: ಜಿಲ್ಲೆಯಲ್ಲಿ ಮಳೆ ಇಳಿಕೆಯಾದ ಹಿನ್ನಲೆಯಲ್ಲಿ ನಾಳೆಯಿಂದ (ಮಂಗಳವಾರ ) ಶಾಲೆಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News