ದ.ಕ ಜಿಲ್ಲೆಯ ಶಾಲೆ-ಕಾಲೇಜುಗಳು ನಾಳೆಯಿಂದ ಪುನರಾರಂಭ
Update: 2019-08-12 12:26 GMT
ಮಂಗಳೂರು, ಆ.12: ಜಿಲ್ಲೆಯಲ್ಲಿ ಮಳೆ ಇಳಿಕೆಯಾದ ಹಿನ್ನಲೆಯಲ್ಲಿ ನಾಳೆಯಿಂದ (ಮಂಗಳವಾರ ) ಶಾಲೆಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.