ಡಿವೈಎಸ್ಪಿ ಸುಂದರ್ ರಾಜ್‍ಗೆ ರಾಷ್ಟ್ರಪತಿ ಪದಕ

Update: 2019-08-14 12:51 GMT

ಮಡಿಕೇರಿ,  ಆ. 14 : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳಾಗಿ(ಡಿವೈಎಸ್ಪಿ) ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ್ ರಾಜ್ ಅವರಿಗೆ ಈ ಸಾಲಿನ ಅತ್ಯುನ್ನತ ಪ್ರಶಸ್ತಿಯಾದ ರಾಷ್ಟ್ರಪತಿ ಪದಕ ಲಭಿಸಿದೆ. ಇವರು ಪ್ರಸ್ತುತ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News