ಮಯ್ಯತ್ ನಮಾಝ್‌ಗೆ ಮನವಿ

Update: 2019-08-14 17:53 GMT

ಮಂಗಳೂರು, ಆ.14: ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಮುಶಾವರ ಸದಸ್ಯ, ಇಮಾಮ್ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಸಂಸ್ಥಾಪಕ ಶೈಖುನಾ ಎಂ.ಎ. ಖಾಸಿಂ ಮುಸ್ಲಿಯಾರ್ ಅವರಿಗೆ ಶುಕ್ರವಾರ ಜುಮಾ ನಮಾಝ್ ಬಳಿಕ ಮಯ್ಯತ್ ನಮಾಝ್ ನಿರ್ವಹಿಸಲು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News