ಉಡುಪಿ: ಸಾಯಿ ರಾಧಾ ಪ್ರೈಡ್ ನಿವಾಸಿಗಳಿಂದ ಸ್ವಾತಂತ್ರ್ಯದಿನಾಚರಣೆ

Update: 2019-08-17 05:35 GMT

ಉಡುಪಿ: ಬ್ರಹ್ಮಗಿರಿಯಲ್ಲಿರುವ ವಸತಿ ಸಂಕೀರ್ಣ ಸಾಯಿ ರಾಧಾ ಪ್ರೈಡ್ ನಿವಾಸಿಗಳಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಸೊಸೈಟಿ ಅಧ್ಯಕ್ಷ ಅಶೋಕ್ ರಾಜ್ ಶೆಟ್ಟಿ ಧ್ವಜಾರೋಹಣ ಮಾಡಿದರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಈ ಸಂದರ್ಭ ನೆನಪಿಸಿಕೊಂಡರು.

ಕಾರ್ಯದರ್ಶಿ ದಿನಕರ್ ಅಮೀನ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News