ಜನಪ್ರಿಯ ಯೋಜನೆ ರದ್ದು ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

Update: 2019-08-17 09:21 GMT

ಬೆಂಗಳೂರು, ಆ. 17: ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಡಿಸಿದ್ದಾರೆ.

ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ ಎಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News