ಸಿಐಟಿಯು: ನೆರೆ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ

Update: 2019-08-17 15:51 GMT

ಬೈಂದೂರು, ಆ.17: ರಾಜ್ಯದ ಪ್ರವಾಹ ಸಂತ್ರಸ್ತರಿಗಾಗಿ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನೇತೃತ್ವದಲ್ಲಿ ಇಂದು ಬೈಂದೂರು ಪೇಟೆಯಲ್ಲಿ ಸಾರ್ವಜನಿಕರಿಂದ ಸಾಮೂಹಿಕ ವಾಗಿ ಪರಿಹಾರ ನಿಧಿಯನ್ನು ಸಂಗ್ರಹಿಸಲಾಯಿತು.

ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ಪ್ರಧಾನ ಕಾರ್ಯದರ್ಶಿ ಗಣೇಶ ತೊಂಡೆಮಕ್ಕಿ, ಪದಾಧಿಕಾರಿಗಳಾದ ವೆಂಕಟೇಶ ಕೋಣಿ, ಶ್ರೀಧರ ಉಪ್ಪುಂದ, ಉದಯ ಗಾಣಿಗ ಮೊಗೇರಿ, ಮಂಜು ಪಡುವರಿ, ರಾಜು ದೇವಾಡಗ ಅರೆಹೊಳೆ ಕ್ರಾಸ್, ಮಂಜು ಪೂಜಾರಿ ಬಡಾಕೆರೆ, ರಾಮ ಕಂಬದಕೋಣೆ, ರೋನಿ ನಜರತ್ ಪಡುವರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News