ಪ್ರಥಮ ಚಿಕಿತ್ಸೆ ತರಬೇತಿ: ಶೇಷಾದ್ರಿಗೆ ಚಿನ್ನದ ಪದಕ

Update: 2019-08-20 15:31 GMT

ಉಡುಪಿ, ಆ.20: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಬೈಂದೂರು ಘಟಕದ ಗೃಹರಕ್ಷಕ ಶೇಷಾದ್ರಿ ಹೋಬಳಿದಾರ್ ಇವರು ಇತ್ತೀಚೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಪ್ರಥಮ ಚಿಕಿತ್ಸೆ ತರಬೇತಿಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News