ನಿವೃತ್ತ ಐ.ಎಫ್.ಎಸ್. ಅಧಿಕಾರಿ ನಾಗರಾಜ್

Update: 2019-08-23 10:50 GMT

ಮಂಗಳೂರು, ಆ.23: ನಿವೃತ್ತ ಐ.ಎಫ್.ಎಸ್. ಅಧಿಕಾರಿ ನಾಗರಾಜ್(62) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1986ನೇ ಬ್ಯಾಚ್‌ನ ಅರಣ್ಯ ಅಧಿಕಾರಿಯಾಗಿದ್ದ ಅವರು ಮಂಗಳೂರಿನ ಗೇರು ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ