ಎಂಆರ್‌ ಜಿ ಗ್ರೂಪ್‌ ನಿಂದ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

Update: 2019-08-24 10:16 GMT

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಪುನರ್‌ ನಿರ್ಮಾಣಕ್ಕೆ ಎಂ ಆರ್‌ ಜಿ ಗ್ರೂಪ್‌ ನಿಂದ  1 ಕೋಟಿ ರೂ. ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡಲಾಯಿತು.

ಎಂ ಆರ್‌ ಜಿ ಗ್ರೂಪಿನ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಅವರು ಹಾಗೂ ಗ್ರೂಪಿನ ವ್ಯವಸ್ಥಾಪಕ ನಿರ್ದೇಶಕರಾದ ಗೌರವ್‌ ಶೆಟ್ಟಿ  ಅವರು ಇಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿ 1 ಕೋಟಿ ರೂ. ಯ ದೇಣಿಗೆ ಚೆಕ್ಕನ್ನು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News