ಮನೆಗೆ ನುಗ್ಗಿ ನಗದು ಸೇರಿ, ಇನ್ನಿತರೆ ವಸ್ತು ದರೋಡೆ

Update: 2019-08-25 18:01 GMT

ಬೆಂಗಳೂರು, ಆ.25: ಮನೆಯೊಂದಲ್ಲಿ ನುಗ್ಗಿರುವ ದುಷ್ಕರ್ಮಿಗಳು ನಗದು ಸೇರಿದಂತೆ ಇನ್ನಿತರೆ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಕಂಪೆನಿ ಉದ್ಯೋಗಿ ಅಜಯ್ ಎಂಬುವರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News