ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

Update: 2019-08-29 06:16 GMT

ಮಂಗಳೂರು, ಆ.29: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಅಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಮಂಗಳೂರು ವಿಮಾನ ‌ನಿಲ್ದಾಣಕ್ಕೆ ಬಂದಿಳಿದ ನಳಿನ್ ಕುಮಾರ್ ಕಟೀಲ್ ರನ್ನು ಬಿಜೆಪಿ ‌ಕಾರ್ಯಕರ್ತರು ಹೂಗುಚ್ಚ ನೀಡಿ, ಘೋಷಣೆ ಕೂಗಿ ಸ್ವಾಗತಿಸಿದರು.

ಈ ಸಂದರ್ಭ ಕರಾವಳಿ ಭಾಗದ ಶಾಸಕರು ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News