ದಲಾಯಿ ಲಾಮಾರನ್ನು ಭೇಟಿಯಾದ ಯು.ಟಿ.ಖಾದರ್ ನೇತೃತ್ವದ ನಿಯೋಗ

Update: 2019-08-30 04:48 GMT

ಮಂಗಳೂರು, ಆ.30: ಮಂಗಳೂರು ಭೇಟಿಯಲ್ಲಿರುವ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ ಅವರನ್ನು ಶುಕ್ರವಾರ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಅಜ್ಮಾನ್ ನ ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ತುಂಬೆ ಮೊಯ್ದಿನ್, ಮಂಗಳೂರಿನ ಯೆನೆಪೊಯ ಸಮೂಹ ಸಂಸ್ಥೆಗಳ ನಿರ್ದೇಶಕ ಫರ್ಹಾದ್ ಯೆನೆಪೊಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಯು.ಟಿ.ಇಫ್ತಿಕಾರ್ ಅವರು ನಗರದ ಮಂಜಾರುನ್ ಹೋಟೆಲ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News