ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2019-09-06 18:17 GMT

ಮಣಿಪಾಲ, ಸೆ.6: ವ್ಯಕ್ತಿಯೊಬ್ಬರು ಗುರುವಾರ ರಾತ್ರಿಯಿಂದ ಇಂದು ಬೆಳಗ್ಗೆ 7ಗಂಟೆ ನಡುವಿನ ಅವಧಿಯಲ್ಲಿ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರ್ಕಳದ ದೇವಿನಗರದಿಂದ ವರದಿಯಾಗಿದೆ.

ಮೃತರನ್ನು ಶಂಕರ್ ಶೆಟ್ಟಿಗಾರರ ಪುತ್ರ ಸತೀಶ್ ಶೆಟ್ಟಿಗಾರ್ (41) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News