ರಾಘವೇಂದ್ರ ಆಚಾರ್ಯ

Update: 2019-09-08 14:17 GMT

ಮಣಿಪಾಲ, ಸೆ.8: ಮಂಚೀಕೆರೆ ನಿವಾಸಿ ರಾಘವೇಂದ್ರ ಆಚಾರ್ಯ(62) ಅಲ್ಪಕಾಲದ ಅಸೌಖ್ಯದಿಂದ ಸೆ.7ರಂದು ನಿಧನರಾದರು.

ಮರದ ಕುಸುರಿ ಕೆಲಸ ಮಾಡುವುದರಲ್ಲಿ ನಿಪುಣರಾಗಿದ್ದ ಅವರು, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ