ಜನರ ಸಂಕಷ್ಟಗಳು ಮೋದಿಯ ಆದ್ಯತೆಯ ಪಟ್ಟಿಯಲ್ಲಿ ಇಲ್ಲವೇ?: ಕಾಂಗ್ರೆಸ್ ಪ್ರಶ್ನೆ

Update: 2019-09-10 17:13 GMT

ಬೆಂಗಳೂರು, ಸೆ.10: ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಗೆ ಹೋಗಿ ಮೂರು ದಿನ ಕಳೆದರೂ, ರಾಜ್ಯದ ಭೀಕರ ಪ್ರವಾಹ ಪರಿಸ್ಥಿತಿಯನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲಿಲ್ಲ. ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ 5 ಸಾವಿರ ಕೋಟಿ ರೂ.ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಿಲ್ಲ. ಜನರ ಸಂಕಷ್ಟಗಳು ಮೋದಿಯವರ ಆದ್ಯತೆಯ ಪಟ್ಟಿಯಲ್ಲಿ ಇಲ್ಲವೇ? ಎಂದು ಪ್ರತಿಪಕ್ಷ ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News