ಕುಲಪತಿಗಳ ನೇಮಕಕ್ಕೆ ಹೊಸ ಪದ್ಧತಿ: ಡಾ.ಸಿ.ಎನ್.ಅಶ್ವಥ ನಾರಾಯಣ್

Update: 2019-09-11 15:24 GMT

ಬೆಂಗಳೂರು, ಸೆ.11: ಶಿಕ್ಷಣ ವ್ಯವಸ್ಥೆಯ ಸುಧಾರಣೆ ಬಗ್ಗೆ ನಾನೊಂದು ದೃಷ್ಟಿಕೋನ ಹೊಂದಿದ್ದೇನೆ. ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ, ಕುಲಪತಿಗಳ ನೇಮಕದ ಹಳೆ ಪದ್ಧತಿ ಬದಲಾಯಿಸಿ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವಾಗಬೇಕು. ಕುಲಪತಿಗಳ ನೇಮಕ ವಿಚಾರದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದ್ದು, ಬದಲಾವಣೆ ಅನಿವಾರ್ಯ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗುವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News