ವೃಕ್ಷೋತ್ಸವ 2019 ಕಾರ್ಯಕ್ರಮ: ಸಿಎಂ ಯಡಿಯೂರಪ್ಪ ಚಾಲನೆ

Update: 2019-09-17 04:20 GMT

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ವೃಕ್ಷೋತ್ಸವ 2019 ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು. 

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಂಸದ ತೇಜಸ್ವಿ ಸೂರ್ಯ, ಬಿ.ಬಿ.ಎಂ.ಪಿ ಮಹಾಪೌರರಾದ ಗಂಗಾಂಬಿಕೆ , ಶಾಸಕ ಸತೀಶ್ ರೆಡ್ಡಿ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News