ಮಣಿಪಾಲ: ಸೆ.20ರಂದು ವಿಶೇಷ ಉಪನ್ಯಾಸ

Update: 2019-09-17 15:20 GMT

ಮಣಿಪಾಲ, ಸೆ.17: ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ಹವಾಮಾನ ಬದಲಾವಣೆ, ಸುಸ್ಥಿರತೆ ಮತ್ತು ಜಾಗತಿಕ ಸನ್ನಿವೇಶ’ ಕುರಿತು ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ಹಿರಿಯ ಭೂ ವಿಜ್ಞಾನಿ ಡಾ.ರಘು ಮುರ್ತುಗುಡ್ಡೆ ಸೆ.20 ರಂದು ಸಂಜೆ 5.30ಕ್ಕೆ ಮಣಿಪಾಲ ಎಂ.ಐ.ಟಿ.ಯ ಸರ್ ಎಂ.ವಿಶ್ವೇಶ್ವರಯ್ಯ ಸೆಮಿನಾರ್ ಹಾಲ್‌ನಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ನಿರ್ದೇಶಕ ಪ್ರೊ.ವರದೇಶ್ ಹಿರೇಗಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News