ಲಿಂಗಾಯತ-ವೀರಶೈವ ಸಂಘಟನಾ ವೇದಿಕೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಹೇಶ್ ನೇಮಕ

Update: 2019-09-18 16:46 GMT

ಬೆಂಗಳೂರು, ಸೆ. 18: ಲಿಂಗಾಯತ-ವೀರಶೈವ ಸಂಘಟನಾ ವೇದಿಕೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ.

ವೇದಿಕೆ ರಾಷ್ಟ್ರೀಯಾಧ್ಯಕ್ಷ ಪ್ರದೀಪ್ ಕಂಕಣವಾಡಿ ಅವರು ಮೇಲ್ಕಂಡ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News