ಈ ಬಾರಿ ಬೆಂಗಳೂರಿನಲ್ಲೇ ನಡೆಯಲಿದೆ ಚಳಿಗಾಲದ ಅಧಿವೇಶನ

Update: 2019-09-19 16:25 GMT

ಬೆಂಗಳೂರು, ಸೆ.19: ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ 872 ಗ್ರಾಮಗಳು ಬಾಧಿತಗೊಂಡ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News