ದೇವಿಪುರ: ವಿದ್ಯಾರ್ಥಿ ನಾಪತ್ತೆ

Update: 2019-09-21 16:50 GMT

ಉಳ್ಳಾಲ: ತಲಪಾಡಿ ದೇವಿಪುರ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಕಿರಣ್ ಕುಮಾರ್ ಶಾಲೆಯಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ.

ಮೂಲತ ಬಾಗಲಕೋಟೆಯ ನಿವಾಸಿಯಾಗಿದ್ದು, ದೇವಿಪುರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ನಾಪತ್ತೆ ‌ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News