ತೆಂಕನಿಡಿಯೂರು: ವಾರ್ಷಿಕ ಸಂಚಿಕೆ ‘ಸುದರ್ಶನ’ ಬಿಡುಗಡೆ

Update: 2019-09-21 17:07 GMT

ಉಡುಪಿ, ಸೆ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ 2018-19ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ಸುದರ್ಶನ ಇದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ತೆಂಕನಿಡಿಯೂರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಸುದರ್ಶನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಜನಾರ್ದನ ತೋನ್ಸೆ, ಪ್ರಸಾದ್ ರಾವ್ ಎಂ., ದಯಾನಂದ ಶೆಟ್ಟಿ ಕೊಜಕುಳಿ, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು.

ಸಂಚಿಕೆಯ ಸಂಪಾದಕ ಪ್ರೊ.ರಾಾಕೃಷ್ಣಸುದರ್ಶನಸಂಚಿಕೆಯನ್ನುಪರಿಚಯಿಸಿದರು.ಕಾಲೇಜಿನಪ್ರಾಂಶುಪಾಲಪ್ರೊ.ಬಾಲಕೃಷ್ಣಎಸ್.ಹೆಗ್ಡೆಅ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಜನಾರ್ದನ ತೋನ್ಸೆ, ಪ್ರಸಾದ್ ರಾವ್ ಎಂ., ದಯಾನಂದ ಶೆಟ್ಟಿ ಕೊಜಕುಳಿ, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ಅರುಲ್ ಸ್ವಾಗತಿಸಿ, ಡಾ.ದುಗ್ಗಪ್ಪ ಕಜೆಕಾರ್ ಹಾಗೂ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಪೂಜಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News