ಆರ್‌ಟಿಓ ಕಚೇರಿಗೆ ಲೋಕಾಯುಕ್ತ ಉಪಾಧೀಕ್ಷಕರ ಅನಿರೀಕ್ಷಿತ ಭೇಟಿ

Update: 2019-09-21 17:14 GMT

ಉಡುಪಿ, ಸೆ.21: ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಂ.ಜಗದೀಶ್ ಹಾಗು ಸಿಬ್ಬಂದಿಗಳು ಶನಿವಾರ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ, ಚಾಲನ ಪರವಾನಿಗೆ, ಪರ್ಮಿಟ್ ಹಾಗೂ ಇತರ ದಾಖಲೆಗಳ ಕಡತಗಳನ್ನು ಪರಿಶೀಲನೆ ನಡೆಸಿ ಬಾಕಿ ಇರುವ ಕಡತಗಳ ವಿಲೇವಾರಿಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನಿೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News