ಐಎಎಸ್ ಅಧಿಕಾರಿ ವರ್ಗಾವಣೆ

Update: 2019-09-26 16:34 GMT

ಬೆಂಗಳೂರು, ಸೆ.26: ರಾಜ್ಯ ಸರಕಾರವು ಐಎಎಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನು ಆರ್.ರಾಮಚಂದ್ರನ್ ವರ್ಗಾವಣೆಯಿಂದ ತೆರವಾಗಿರುವ ಬಾಗಲಕೋಟೆಯ ಜಿಲ್ಲಾಧಿಕಾರಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News