ಇಂದು ಡಿವೈಎಫ್ಐ ಕೊಲ್ಲರಕೋಡಿ ಘಟಕ ಯುವಜನ ಸಮ್ಮೇಳನ

Update: 2019-09-29 06:55 GMT

ಮಂಗಳೂರು, ಸೆ. 29: ಡಿವೈಎಫ್ಐ ಕೊಲ್ಲರಕೋಡಿ ಘಟಕದ ಯುವಜನ ಸಮ್ಮೇಳನವು ಸೆ.29 ರಂದು ಸಂಜೆ 7 ಗಂಟೆಗೆ ಕೊಲ್ಲರಕೋಡಿಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News