ಮಂಜೇಶ್ವರ ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕುಂಟಾರು ರವೀಶ ತಂತ್ರಿ

Update: 2019-09-29 10:22 GMT

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಉಪಚುನಾವಣೆಗೆ  ಬಿಜೆಪಿ ಅಭ್ಯರ್ಥಿಯಾಗಿ ಕುಂಟಾರು ರವೀಶ ತಂತ್ರಿ ಯವರನ್ನು ಕಣಕ್ಕಿಳಿಸಲಾಗಿದೆ.

ಇದರಿಂದ ಮಂಜೇಶ್ವರ ಕ್ಷೇತ್ರದಲ್ಲಿ ಮತ್ತೆ ತ್ರಿಕೋನ ಸ್ಪರ್ಧೆಗೆ ವೇದಿಕೆಯಾಗುತ್ತಿದೆ.  ಯುಡಿಎಫ್ ಅಭ್ಯರ್ಥಿಯಾಗಿ ಎಂ.ಸಿ ಖಮರುದ್ದೀನ್ ಮತ್ತು ಎಲ್ ಡಿ ಎಫ್ ಅಭ್ಯರ್ಥಿಯಾಗಿ ಎಂ. ಶಂಕರ  ರೈ ಅವರನ್ನು ಕಣಕ್ಕಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News