ಬಿಹಾರ ಪ್ರವಾಹಕ್ಕೆ ಮಿಡಿದ ಮೋದಿಯ ಎದೆ, ಕರ್ನಾಟಕದ ವಿಚಾರದಲ್ಲಿ ಕಲ್ಲು ಬಂಡೆ ಆಗಿದ್ದು ಯಾಕೆ ?

Update: 2019-10-01 14:03 GMT

ಬೆಂಗಳೂರು, ಅ.1: ಬಿಹಾರ ಪ್ರವಾಹದ ಬಗ್ಗೆ ಮಿಡಿದ ನರೇಂದ್ರ ಮೋದಿಯವರ 52 ಇಂಚಿನ ಎದೆ, ಕರ್ನಾಟಕದ ನೆರೆ ಸಂತ್ರಸ್ತರ ಬಗ್ಗೆ ಕಲ್ಲು ಬಂಡೆ ಆಗಿದ್ದು ಯಾಕೆ? ಇದು 25 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ ಕರ್ನಾಟಕದ ಬಗ್ಗೆ ತಾತ್ಸಾರವೇ? ಇಲ್ಲ ಯಡಿಯೂರಪ್ಪ ಅವರ ಬಗ್ಗೆ ದ್ವೇಷವೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News