ಕರ್ನಾಟಕ ಮುಸ್ಲಿಂ ಜಮಾಅತ್ ಮೋಂಟುಗೋಳಿ ವಲಯ ಸಮಿತಿ ರಚನಾ ಸಮಾವೇಶ

Update: 2019-10-14 14:42 GMT

ಮಂಗಳೂರು, ಅ.14: ಕೈರಂಗಳ ಗ್ರಾಮದ ಮೋಂಟುಗೋಳಿ ಗೌಸಿಯಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಸ್ಥಳೀಯ ಜಮಾಅತ್ ಅಧ್ಯಕ್ಷ ಎಂ.ಎಸ್ ಸುಲೈಮಾನ್‌ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸಮಿತಿ ಮೋಂಟುಗೋಳಿ ವಲಯವನ್ನು ಅಸ್ಥಿತ್ವಕ್ಕೆ ತರಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News