ಬಾವಿಗೆ ಹಾರಿ ಆತ್ಮಹತ್ಯೆ

Update: 2019-10-14 16:20 GMT

ಕೋಟ, ಅ.14: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಕಾಡೂರು ಗ್ರಾಮದ ತಂತ್ರಾಡಿಯ ಅರುಣ ಪೂಜಾರಿ ಯಾನೆ ಅಣ್ಣಯ್ಯ(48) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅ.12ರಂದು ರಾತ್ರಿ ವೇಳೆ ಮಣಿಕಲ್ ದೇವಸ್ಥಾನದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News