ಬಂಜಾರ ಸಂಘ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಡಿ.ರಾಮಾನಾಯ್ಕ ನೇಮಕ

Update: 2019-10-14 17:09 GMT

ಬೆಂಗಳೂರು, ಅ.14: ಅಖಿಲ ಭಾರತ ಬಂಜಾರ ಸಂಘ(ಎಐಬಿಎಸ್‌ಎಸ್)ದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಡಿ.ರಾಮಾನಾಯ್ಕಾರನ್ನು ನೇಮಕ ಮಾಡಲಾಗಿದೆ.

ಸಂಘದ ಕರ್ನಾಟಕದ ಅಧ್ಯಕ್ಷರಾಗಿ, ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಬಂಜಾರ ಸಮುದಾಯದ ಅಭಿವೃದ್ಧಿಗೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರ್ ಸಿಂಗ್ ತಿಲಾವತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News