ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಿದ್ದರಾಮಯ್ಯರಿಂದ ಚುನಾವಣಾ ಪ್ರಚಾರ
Update: 2019-10-17 07:30 GMT
ಬೆಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಸಾಂಗ್ಲಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು.
ಅಭ್ಯರ್ಥಿ ಪೃಥ್ವಿರಾಜ್ ಬಾಬಾ ಗುಲಾಬ್ ರಾವ್ ಪಾಟೀಲ್ ಅವರು ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದರು.