ಕೆ.ಎ.ಎಸ್. ಅಧಿಕಾರಿ ಡಾ. ವೆಂಕಟೇಶಯ್ಯ ವರ್ಗಾವಣೆ
Update: 2019-10-18 06:20 GMT
ಬೆಂಗಳೂರು: ಕೃಷಿ ಮಾರಾಟ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ನೇಮಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.