​ಕೆರೆಗೆ ಹಾರಿ ಆತ್ಮಹತ್ಯೆ

Update: 2019-10-22 16:09 GMT

ಕುಂದಾಪುರ, ಅ.22: ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕೆಂಚನೂರು ಗ್ರಾಮದ ಸಾಸನೂರು ನಿವಾಸಿ ಮಂಜಯ್ಯ ಆಚಾರಿ(83) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.21ರಂದು ರಾತ್ರಿ ವೇಳೆ ಮನೆಯ ಹಿಂಬದಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News