ಮಂಜೇಶ್ವರ: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಗೊಂದಲ; ಮರುಎಣಿಕೆ

Update: 2019-10-24 03:08 GMT

ಕಾಸರಗೋಡು, ಅ.24: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಆದರೆ ಪ್ರಥಮ ಸುತ್ತು ಮುಗಿಯುತ್ತಿದ್ದಂತೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಸುತ್ತಿನ ಮತ ಎಣಿಕೆಯನ್ನು ಮರು ಎಣಿಕೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಎಣಿಕೆ ಮಾಡಲಾಗಿದ್ದ ಮತಗಳ ಮರು ಎಣಿಕೆ ಮಾಡಲಾಗುತ್ತಿದೆ. ಈ ವೇಳೆ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News