ಹರ್ಯಾಣ: ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾರಿಗೆ ಸೋಲು
Update: 2019-10-24 08:27 GMT
ಹೊಸದಿಲ್ಲಿ, ಅ.24: ಹರ್ಯಾಣದ ವಿಧಾನಸಭಾ ಚುನಾವಣೆಯಲ್ಲಿ ಕೈಥಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಸೋಲನುಭವಿಸಿದ್ದಾರೆ.
ಈ ಕ್ಷೇತ್ರದಲ್ಲಿ ಬಿಜೆಪಿಯ ಲೀಲಾ ರಾಮ್ ಗೆದ್ದಿದ್ದಾರೆ.