×
Ad

ಆತ್ಮಹತ್ಯೆ

Update: 2019-11-03 21:58 IST

ಹಿರಿಯಡ್ಕ, ನ.3: ಅನಾರೋಗ್ಯದಿಂದ ಬಳಲುತ್ತಿದ್ದ ಬೊಮ್ಮರಬೆಟ್ಟು ಗ್ರಾಮದ ಮಾಣೈ ನಿವಾಸಿ ಅಶೋಕ (42) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನ.3ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News