×
Ad

ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ ನಿಧನ

Update: 2019-11-05 13:20 IST

ಚಿಕ್ಕಮಗಳೂರು, ನ.5: ತಾಲೂಕಿನ ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ (60) ಇಂದು ನಿಧನರಾಗಿದ್ದಾರೆ.

ಕೆಲವು ತಿಂಗಳಿನಿಂದ ಸ್ವಾಮೀಜಿ ಆರೋಗ್ಯ ಹದಗೆಟ್ಟಿತ್ತು. ಕಳೆದ ಎರಡು ತಿಂಗಳಿಂದ ಅವರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News