ಡಿ.ಕೆ.ಶಿವಕುಮಾರ್ ಭೇಟಿಯಾದ ಎಸ್.ಎಂ. ಕೃಷ್ಣ

Update: 2019-11-06 15:16 GMT

ಬೆಂಗಳೂರು: ಇಡಿ ಬಂಧನದಿಂದ ಇತ್ತೀಚೆಗೆ ಬಿಡುಗಡೆಯಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರನ್ನು ಇಲ್ಲಿನ ಸದಾಶಿವನಗರದಲ್ಲಿನ ಕೃಷ್ಣ ಅವರ ನಿವಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಸಂಸದ ಡಿ.ಕೆ.ಸುರೇಶ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News