ಕರ್ನಾಟಕ ರಾಜ್ಯ ವಕ್ಫ್ ಮಂಡಳಿ: ಪಹಣಿ ಪತ್ರ ಸಲ್ಲಿಸಲು ಸೂಚನೆ

Update: 2019-11-08 17:54 GMT

ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಕ್ಫ್ ನೊಂದಾಯಿತ ಮಸೀದಿ/ಮದರಸ/ಖಬರಸ್ಥಾನ/ದರ್ಗಾದ ಪಹಣಿ ಪತ್ರ (ಖ.ಖಿ.ಅ.)ವನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಮಂಗಳೂರು ಇಲ್ಲಿಗೆ ಅತೀ ಜರೂರಾಗಿ ಸಲ್ಲಿಸಬೇಕೆಂದು ವಕ್ಫ್ ಕಚೇರಿಯ ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ವಿವರಗಳಿಗೆ ಜಿಲ್ಲಾ ವಕ್ಫ್ ಕಚೇರಿಯ ದೂರವಾಣಿ ಸಂಖ್ಯೆ 0824-2420078ಯನ್ನು ಸಂಪರ್ಕಿಸಲು ಕೋರಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News