ಆತ್ಮಹತ್ಯೆ

Update: 2019-11-16 16:03 GMT

ಹಿರಿಯಡ್ಕ, ನ.16: ಸಾಲ ತೀರಿಸಲಾಗದೆ ಮಾನಸಿಕವಾಗಿ ನೊಂದ ಬೊಮ್ಮರಬೆಟ್ಟು ಗ್ರಾಮದ ಪಡ್ಡಂ ಗರಡಿಯ ಸತೀಶ ಪುತ್ರನ್(34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.16ರಂದು ಬೆಳಗ್ಗೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News