ಐದು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-11-19 12:02 GMT

ಬೆಂಗಳೂರು, ನ.19: ರಾಜ್ಯ ಸರಕಾರ ಹಿರಿಯ ಮತ್ತು ಕಿರಿಯ ಶ್ರೇಣಿಯ ಐದು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ಕೆಎಎಸ್ ಅಧಿಕಾರಿಗಳ ಪೈಕಿ ಎಂ.ಸತೀಶ್ ಕುಮಾರ್ ಅವರನ್ನು ಬೆಳಗಾವಿ ಅಪರ ಜಿಲ್ಲಾಧಿಕಾರಿಯಾಗಿ, ಬಿ.ಅಭಿಜಿನ್-ಬೈಲಹೊಂಗಲ ಉಪ ವಿಭಾಗಾಧಿಕಾರಿ, ಎಚ್.ಜಿ.ಚಂದ್ರಶೇಖರಯ್ಯ-ಚಿಕ್ಕೊಡಿ ಉಪ ವಿಭಾಗಾಧಿಕಾರಿ, ರವೀಂದ್ರ ಕರಿಲಿಂಗಣ್ಣವರ್-ಹಾವೇರಿ ಜಿಲ್ಲಾ ಆಹಾರ ಮತ್ತು ಸರಬರಾಜು ಇಲಾಖೆ ಉಪ ನಿರ್ದೇಶಕ, ಬಿ.ಮಲ್ಲಿಕಾರ್ಜುನ-ಗೋಕಾಕ್ ನಗರಸಭೆ ಪೌರಾಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News