ಕಾಸರಗೋಡು : ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

Update: 2019-11-20 16:41 GMT

ಕಾಸರಗೋಡು : ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ  ಕುಂಬಳೆ ಸಮೀಪದ  ಶಿರಿಯ ಹೊಳೆಯಲ್ಲಿ ನಡೆದಿದೆ.

ಮೃತರನ್ನು ಕಳತ್ತೂರಿನ ಸಾಯಿನಾಥ್ ( 22)  ಎಂದು ಗುರುತಿಸಲಾಗಿದೆ .

ಸ್ನೇಹಿತನ ಜೊತೆ ಸ್ನಾನಕ್ಕೆ ತೆರಳಿದ ಸಂದರ್ಭ ಈ ಘಟನೆ ನಡೆದಿದ್ದು ಎಂದು ದೂರಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News