ಪಿ.ಚಿದಂಬರಂ ಮತ್ತೆ ವಿಚಾರಣೆಗೆ ಅನುಮತಿಗಾಗಿ ಈ.ಡಿ. ನ್ಯಾಯಾಲಯಕ್ಕೆ ಅರ್ಜಿ

Update: 2019-11-21 09:31 GMT

ಹೊಸದಿಲ್ಲಿ, ನ.21: ಐಎನ್‌ಎಕ್ಸ್ ಮಾಧ್ಯಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿ ಜಾರಿ ನಿರ್ದೇಶನಾಲಯ ದೆಹಲಿ   ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News