ಠಾಕ್ರೆ ಸರ್ಕಾರ್..!

Update: 2019-11-28 18:27 GMT

ಕಳೆದೊಂದು ತಿಂಗಳಿನಿಂದ ಅನಿರೀಕ್ಷಿತ ತಿರುವುಗಳಿಗೆ ಸಾಕ್ಷಿಯಾದ ಮಹಾ ರಾಷ್ಟ್ರದ ರಾಜಕೀಯ ಹೈಡ್ರಾಮಾಕ್ಕೆ ಕೊನೆಗೂ ಅಂತಿಮ ತೆರೆ ಬಿದ್ದಿದೆ. ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್ ಮೈತ್ರಿಕೂಟ ‘ಮಹಾವಿಕಾಸ್ ಅಘಾಡಿ’ ಗುರುವಾರ ಅಧಿಕಾರಕ್ಕೇರಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಇಂದು ಸಂಜೆ ಭಾರೀ ಜನಸಾಗರದ ಸಮಕ್ಷಮದಲ್ಲಿ ಮಹಾರಾಷ್ಟ್ರದ 19ನೇ ಮುಖ್ಯಮಂತ್ರಿಯಾಗಿ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor