ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ...

Update: 2019-11-30 18:20 GMT

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಹೈದರಾಬಾದ್‌ನ ವಿವಿಧೆಡೆ ಶನಿವಾರ ಪ್ರತಿಭಟನೆ, ರ್ಯಾಲಿಗಳು ನಡೆದವು. ಇನ್ನೊಂದೆಡೆ ಪ್ರತಿಭಟನೆ ನಡೆಸುತ್ತಿದ್ದವರು ಪೊಲೀಸರ ಜತೆ ಘರ್ಷಣೆ ನಡೆದ ಪ್ರಸಂಗವು ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor