ಮಂಗಳೂರು: ಇಲಿ ಜ್ವರಕ್ಕೆ ಯುವಕ ಬಲಿ

Update: 2019-12-07 12:28 GMT

ಮಂಗಳೂರು : ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಶನಿವಾರ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್ (28)  ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News