ವಿಜಯನಗರದಲ್ಲಿ ಬಿಜೆಪಿಯ ಆನಂದ್ ಸಿಂಗ್, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಗೆ ಗೆಲುವು

Update: 2019-12-09 07:29 GMT

ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯದತ್ತ ಮುನ್ನುಗ್ಗುತ್ತಿದ್ದು, ವಿಜಯನಗರದಲ್ಲಿ ಆನಂದ್ ಸಿಂಗ್ ಜಯಭೇರಿ ಬಾರಿಸಿದ್ದಾರೆ.

ಈವರೆಗೆ ಆನಂದ್ ಸಿಂಗ್ 85332 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ನ ವಿ.ವೈ. ಘೋರ್ಪಡೆ 55270 ಮತಗಳನ್ನು ಗಳಿಸಿದ್ದಾರೆ.

ಕಾಗವಾಡದಲ್ಲಿ ಬಿಜೆಪಿಯ ಶ್ರೀಮಂತ ಪಾಟೀಲ್ ಭರ್ಜರಿ ಜಯ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News